Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ನಿರ್ಮಾಪಕಿ ಆಗ್ತಾರೆ ಕೃತಿ ಸನೋನ್​; ‘ಆದಿಪುರುಷ್​’ ಸುಂದರಿ ಬಗ್ಗೆ ಹೊಸ ಸುದ್ದಿ

ಕೃತಿ ಸನೋನ್​ ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

ಮದನ್​ ಕುಮಾರ್​
|

Updated on: Jun 12, 2023 | 7:53 AM

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಅವರು ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದಾರೆ. ಅವರ ನಟನೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್​ ಚಿತ್ರಗಳಲ್ಲಿ ಕೃತಿ ಸನೋನ್​ ಅಭಿನಯಿಸಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಅವರು ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದಾರೆ. ಅವರ ನಟನೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್​ ಚಿತ್ರಗಳಲ್ಲಿ ಕೃತಿ ಸನೋನ್​ ಅಭಿನಯಿಸಿದ್ದಾರೆ.

1 / 5
ಅದ್ದೂರಿಯಾಗಿ ಬಿಡುಗಡೆ ಆಗಲಿರುವ ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಸೀತೆ ಪಾತ್ರ ಮಾಡಿದ್ದಾರೆ. ರಾಮನಾಗಿ ನಟಿಸಿರುವ ಪ್ರಭಾಸ್​ ಜೊತೆಯಲ್ಲಿ ಕೃತಿ ಸನೋನ್​ ಸ್ಕ್ರೀನ್​ ಶೇರ್​ ಮಾಡಿಕೊಂಡಿದ್ದಾರೆ.

ಅದ್ದೂರಿಯಾಗಿ ಬಿಡುಗಡೆ ಆಗಲಿರುವ ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಸೀತೆ ಪಾತ್ರ ಮಾಡಿದ್ದಾರೆ. ರಾಮನಾಗಿ ನಟಿಸಿರುವ ಪ್ರಭಾಸ್​ ಜೊತೆಯಲ್ಲಿ ಕೃತಿ ಸನೋನ್​ ಸ್ಕ್ರೀನ್​ ಶೇರ್​ ಮಾಡಿಕೊಂಡಿದ್ದಾರೆ.

2 / 5
ಈಗ ಕೃತಿ ಸನೋನ್​ ಬಗ್ಗೆ ಹೊಸ ಸುದ್ದಿ ಕೇಳಿಬರುತ್ತಿದೆ. ಶೀಘ್ರದಲ್ಲೇ ಅವರು ನಿರ್ಮಾಪಕಿಯಾಗಿ ಬಡ್ತಿ ಪಡೆಯಲಿದ್ದಾರೆ. ಹೊಸ ನಿರ್ದೇಶಕನ ಜೊತೆ ಕೃತಿ ಸನೋನ್​ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗ ಕೃತಿ ಸನೋನ್​ ಬಗ್ಗೆ ಹೊಸ ಸುದ್ದಿ ಕೇಳಿಬರುತ್ತಿದೆ. ಶೀಘ್ರದಲ್ಲೇ ಅವರು ನಿರ್ಮಾಪಕಿಯಾಗಿ ಬಡ್ತಿ ಪಡೆಯಲಿದ್ದಾರೆ. ಹೊಸ ನಿರ್ದೇಶಕನ ಜೊತೆ ಕೃತಿ ಸನೋನ್​ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

3 / 5
ನಟಿಯಾಗಿ ಕೃತಿ ಸನೋನ್​ಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

ನಟಿಯಾಗಿ ಕೃತಿ ಸನೋನ್​ಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

4 / 5
ನಿರ್ಮಾಣ ಸಂಸ್ಥೆ ಆರಂಭಿಸುವ ಕುರಿತು ಕೃತಿ ಸನೋನ್​ ಅವರು ಅಧಿಕೃತವಾಗಿ ಏನನ್ನೂ ಹೇಳಿಕೊಂಡಿಲ್ಲ. ಆದರೂ ಕೂಡ ಬಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ ಹಬ್ಬಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ನಿರ್ಮಾಣ ಸಂಸ್ಥೆ ಆರಂಭಿಸುವ ಕುರಿತು ಕೃತಿ ಸನೋನ್​ ಅವರು ಅಧಿಕೃತವಾಗಿ ಏನನ್ನೂ ಹೇಳಿಕೊಂಡಿಲ್ಲ. ಆದರೂ ಕೂಡ ಬಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ ಹಬ್ಬಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
Follow us
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್