AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಟೆಂಪ್ರೇಚರ್​ ಹೆಚ್ಚಿಸೋ ಲುಕ್​ನಲ್ಲಿ ನಟಿ ಕೃತಿ ಸನೋನ್​

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 28, 2022 | 3:53 PM

Share
ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

1 / 5
ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

2 / 5
‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

3 / 5
ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

5 / 5
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!