AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಟೆಂಪ್ರೇಚರ್​ ಹೆಚ್ಚಿಸೋ ಲುಕ್​ನಲ್ಲಿ ನಟಿ ಕೃತಿ ಸನೋನ್​

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 28, 2022 | 3:53 PM

Share
ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

1 / 5
ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

2 / 5
‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

3 / 5
ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

5 / 5
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್