AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಟೆಂಪ್ರೇಚರ್​ ಹೆಚ್ಚಿಸೋ ಲುಕ್​ನಲ್ಲಿ ನಟಿ ಕೃತಿ ಸನೋನ್​

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 28, 2022 | 3:53 PM

Share
ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

1 / 5
ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

2 / 5
‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

3 / 5
ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

5 / 5
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ