AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಟೆಂಪ್ರೇಚರ್​ ಹೆಚ್ಚಿಸೋ ಲುಕ್​ನಲ್ಲಿ ನಟಿ ಕೃತಿ ಸನೋನ್​

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: May 28, 2022 | 3:53 PM

Share
ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

ನಟಿ ಕೃತಿ ಸನೋನ್​ ಅವರು ‘ಮಿಮಿ’ ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಆ ಬಳಿಕ ಅವರ ನಟನೆಯ ಕೆಲ ಚಿತ್ರಗಳು ರಿಲೀಸ್ ಆಯಿತು. ಆದರೆ, ಯಶಸ್ಸು ಮಾತ್ರ ಅವರ ಕೈ ಹಿಡಿಯಲಿಲ್ಲ. ಈಗ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

1 / 5
ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ಕೃತಿ ಸೋನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹಲವು ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

2 / 5
‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

‘ಮಿಮಿ’ ಬಳಿಕ ‘ಹಮ್​ ದೋ ಹಮಾರಿ ದೋ’, ‘ಬಚ್ಚನ್ ಪಾಂಡೆ’ ಚಿತ್ರಗಳಲ್ಲಿ ನಟಿಸಿದರು ಕೃತಿ. ‘ಹೀರೋಪಂತಿ 2’ ಚಿತ್ರದಲ್ಲಿ ಸಾಂಗ್​​ಗೆ ಡ್ಯಾನ್ಸ್​ ಮಾಡಿದರು.

3 / 5
ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸದ್ಯ, ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

ಈ ಬಾರಿ ಹಾಟ್​ ಫೋಟೋಶೂಟ್ ಮಾಡಿಸಿದ್ದಾರೆ ಕೃತಿ. ಈ ಚಿತ್ರಕ್ಕೆ ಅವರ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ. ಅವರ ಅಭಿಮಾನಿ ವಲಯದಲ್ಲಿ ಫೋಟೋ ವೈರಲ್ ಆಗಿದೆ.

5 / 5
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?