Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.
Updated on: Apr 12, 2023 | 10:31 AM
Share

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

550 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ.
Related Photo Gallery
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್




