AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 12, 2023 | 10:31 AM

Share
ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

2 / 5
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

4 / 5
550 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್​ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ. 

550 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್​ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ. 

5 / 5
Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು