AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 12, 2023 | 10:31 AM

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

2 / 5
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

4 / 5
550 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್​ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ. 

550 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್​ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ. 

5 / 5
Follow us
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್