Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.
Updated on: Apr 12, 2023 | 10:31 AM
Share

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

550 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ.
Related Photo Gallery
ದೇಶಿ ಕ್ರಿಕೆಟ್ನಲ್ಲಿ ಹಿಟ್ಮ್ಯಾನ್ ಸಿಡಿಲಬ್ಬರದ ಶತಕ
ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್
16 ವರ್ಷಗಳ ಬಳಿಕ ಕೊಹ್ಲಿ ಸಿಡಿಸಿದ ಶತಕದ ಹೈಲೈಟ್ಸ್ ವಿಡಿಯೋ
‘45’ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ
ಫ್ಯಾನ್ಸ್ ವಾರ್ ಬಗ್ಗೆ ನಟ ವಿನೋದ್ ರಾಜ್ ಮಾತು: ವಿಡಿಯೋ
ಬಿಕ್ಲು ಶಿವ ಕೊಲೆ ಕೇಸ್: ಭೈರತಿ ಬಸವರಾಜ್ಗೆ ಮತ್ತಷ್ಟು ಸಂಕಷ್ಟ?
15 ಸಿಕ್ಸರ್, 16 ಬೌಂಡರಿ, 190 ರನ್ ಬಾರಿಸಿದ ವೈಭವ್
ಸರ್ಕಲ್ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್
ಸರ್ಕಾರಿ ಶಾಲೆ ಮಕ್ಕಳ ಹೆಲಿಕಾಪ್ಟರ್ ಸವಾರಿ: ಫುಲ್ ಜಾಲಿ ಜಾಲಿ
ಬಿಗ್ ಬಾಸ್: ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ
ಶಿವಣ್ಣ ಕಟೌಟ್ ಎದುರು ಫ್ಯಾನ್ಸ್ ಭರ್ಜರಿ ಸೆಲೆಬ್ರೇಷನ್
ನಾಮಿನೇಟ್ ಆದ ರಘು: ಫ್ಯಾನ್ಸ್ಗೆ ವಿಡಿಯೋ ಮೆಸೇಜ್
ಚಳಿಯಲ್ಲಿ ಬಿಸಿ ಬಿಸಿಯಾಗಿ ಕಾರ್ನ್ ಪಕೋಡ ಮಾಡಿ ನೋಡಿ
ಮಿರ್ಚಿ ಪಕೋಡ ಈ ರೀತಿ ಮಾಡಿ ನೋಡಿ! ಮತ್ತೆ ಮತ್ತೆ ಮಾಡಿ ತಿನ್ನುವುದರಲ್ಲಿ ಸಂಶಯವೇ ಇಲ್ಲ
ಬಿಗ್ಬಾಸ್ ಮನೆಯ ಡಿಂಪಲ್ ಸ್ಟಾರ್ ಗಿಲ್ಲಿ: ಹೇಗೆ ನೀವೇ ನೋಡಿ
ನಟಿ ವೇಧಿಕಾ ಮನೆಯಲ್ಲಿ ಕ್ರಿಸ್ಮಸ್ ಸಂಭ್ರಮ ಇಲ್ಲಿದೆ ನೋಡಿ ವಿಡಿಯೋ




