Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.
Updated on: Apr 12, 2023 | 10:31 AM
Share

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

550 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ.
Related Photo Gallery
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?




