Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.
Updated on: Apr 12, 2023 | 10:31 AM
Share

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.
1 / 5

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.
2 / 5

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
3 / 5

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.
4 / 5

550 ಕೋಟಿ ರೂಪಾಯಿ ಬಜೆಟ್ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ.
5 / 5
Related Photo Gallery
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ




