Om Raut: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಆದ ‘ಆದಿಪುರುಷ್’ ನಿರ್ದೇಶಕ ಓಂ ರಾವತ್

|

Updated on: Apr 12, 2023 | 10:31 AM

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

1 / 5
ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಿರ್ದೇಶಕ ಓಂ ರಾವತ್ ಅವರು ‘ಆದಿಪುರುಷ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಟೀಸರ್ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಸಿನಿಮಾ ಎಡಿಟ್ ಮಾಡುವ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

2 / 5
ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

ನಿಧಾನವಾಗಿ ‘ಆದಿಪುರುಷ್’ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ ಓಂ ರಾವತ್. ರಾಮನ ಜನ್ಮಸ್ಥಳವಾದ ಉತ್ತರ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದಾರೆ.

3 / 5
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಓಂ ರಾವತ್ ಹಾಗು ನಿರ್ಮಾಪಕ ಭೂಷಣ್ ಕುಮಾರ್ ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

ಇತ್ತೀಚೆಗೆ ಹನುಮ ಜಯಂತಿ ಆಚರಿಸಲಾಯಿತು. ಈ ವೇಳೆ ಹನುಮಂತನ ಪೋಸ್ಟರ್ ರಿಲೀಸ್ ಮಾಡಲಾಯಿತು.

5 / 5
550 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್​ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ. 

550 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಸಿನಿಮಾ ಬಗ್ಗೆ ಪ್ರಭಾಸ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಸಾಂಗ್​ ರೆಕಾರ್ಡಿಂಗ್ ನಡೆಯುತ್ತಿದ್ದು ಶೀಘ್ರವೇ ಸಾಂಗ್ ರಿಲೀಸ್ ಆಗಲಿದೆ.