AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಆಗಿ ಬಂದ ಕೃತಿ ಸನೋನ್​; ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಆದಿಪುರುಷ್’ ಟೀಂ

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 29, 2023 | 2:29 PM

Share
‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

1 / 5
ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

2 / 5
ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

3 / 5
ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

4 / 5
ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

5 / 5

Published On - 1:13 pm, Sat, 29 April 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ