AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಆಗಿ ಬಂದ ಕೃತಿ ಸನೋನ್​; ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಆದಿಪುರುಷ್’ ಟೀಂ

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 29, 2023 | 2:29 PM

Share
‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

1 / 5
ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

2 / 5
ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

3 / 5
ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

4 / 5
ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

5 / 5

Published On - 1:13 pm, Sat, 29 April 23

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ