Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಆಗಿ ಬಂದ ಕೃತಿ ಸನೋನ್​; ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಆದಿಪುರುಷ್’ ಟೀಂ

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 29, 2023 | 2:29 PM

‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

1 / 5
ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

2 / 5
ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

3 / 5
ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

4 / 5
ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

5 / 5

Published On - 1:13 pm, Sat, 29 April 23

Follow us
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ