AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಆಗಿ ಬಂದ ಕೃತಿ ಸನೋನ್​; ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಆದಿಪುರುಷ್’ ಟೀಂ

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 29, 2023 | 2:29 PM

Share
‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

1 / 5
ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

2 / 5
ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

3 / 5
ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

4 / 5
ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

5 / 5

Published On - 1:13 pm, Sat, 29 April 23

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ