AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಸೀತೆ ಆಗಿ ಬಂದ ಕೃತಿ ಸನೋನ್​; ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಆದಿಪುರುಷ್’ ಟೀಂ

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 29, 2023 | 2:29 PM

Share
‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

‘ಆದಿಪುರುಷ್​’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗೆ ದೊಡ್ಡಮಟ್ಟದ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಪ್ರತಿ ವಾರ ಹೊಸಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ.

1 / 5
ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

ಸೀತೆ ಪಾತ್ರ ಮಾಡಿರುವ ಕೃತಿ ಸನೋನ್ ಅವರ ಲುಕ್​ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಕೃತಿ ಸನೋನ್ ಅವರು ಸೀತೆ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನೇಕರು ಹೇಳಿದ್ದಾರೆ.

2 / 5
ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್ ಹಿಂಭಾಗದಲ್ಲಿ ಪ್ರಭಾಸ್ ಕಾಣುತ್ತಿದ್ದಾರೆ. ಪ್ರಭಾಸ್ ಅವರು ಈ ಚಿತ್ರದಲ್ಲಿ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಜೂನ್​ 16ರಂದು ರಿಲೀಸ್ ಆಗುತ್ತಿದೆ.

3 / 5
ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

ಈ ಚಿತ್ರಕ್ಕೆ ದೊಡ್ಡ ಪ್ರಚಾರ ನೀಡಲು ತಂಡ ರೆಡಿ ಆಗಿದೆ. ಶೀಘ್ರದಲ್ಲೇ ಸಿನಿಮಾ ತಂಡ ವಿವಿಧ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಿದೆ.

4 / 5
ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

ಈ ಚಿತ್ರದಲ್ಲಿ ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ವೆಕೇಶನ್​ಗೆ ತೆರಳುವ ಹಿನ್ನೆಲೆಯಲ್ಲಿ ಅವರು ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

5 / 5

Published On - 1:13 pm, Sat, 29 April 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ