AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ ಚಿತ್ರದ ಪ್ರೀ-ರಿಲೀಸ್ ಇವೆಂಟ್​ಗೆ ಬೃಹತ್​ ವೇದಿಕೆ ಸಿದ್ಧ; ತಿರುಪತಿಯಲ್ಲಿ ಪ್ರಭಾಸ್​ ಅಭಿಮಾನಿಗಳಿಗೆ ಹಬ್ಬ

ತಿರುಪತಿಯಲ್ಲಿ ಅದ್ದೂರಿಯಾಗಿ ‘ಆದಿಪುರುಷ್​’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಲಿದ್ದಾರೆ.

ಮದನ್​ ಕುಮಾರ್​
|

Updated on: Jun 06, 2023 | 10:47 AM

Share
ಸಿನಿಮಾ ‘ಆದಿಪುರುಷ್​’ ಬಿಡುಗಡೆಗೆ ಇನ್ನು 10 ದಿನಗಳು ಬಾಕಿ ಇವೆ. ಪ್ರಭಾಸ್ ಅಭಿನಯದ ಈ ಸಿನಿಮಾಗೆ ಓಂ ರಾವತ್ ನಿರ್ದೇಶನ ಇದೆ. ರಾಮಾಯಣಕ್ಕೆ ಆಧುನಿಕ ಸ್ಪರ್ಶ ನೀಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ರಾಮನ ಪಾತ್ರದಲ್ಲಿ ಪ್ರಭಾಸ್ ಮತ್ತು ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ಚಿತ್ರ ಜೂನ್ 16 ರಂದು ಬಿಡುಗಡೆಯಾಗಲಿದೆ.

ಸಿನಿಮಾ ‘ಆದಿಪುರುಷ್​’ ಬಿಡುಗಡೆಗೆ ಇನ್ನು 10 ದಿನಗಳು ಬಾಕಿ ಇವೆ. ಪ್ರಭಾಸ್ ಅಭಿನಯದ ಈ ಸಿನಿಮಾಗೆ ಓಂ ರಾವತ್ ನಿರ್ದೇಶನ ಇದೆ. ರಾಮಾಯಣಕ್ಕೆ ಆಧುನಿಕ ಸ್ಪರ್ಶ ನೀಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ರಾಮನ ಪಾತ್ರದಲ್ಲಿ ಪ್ರಭಾಸ್ ಮತ್ತು ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ಚಿತ್ರ ಜೂನ್ 16 ರಂದು ಬಿಡುಗಡೆಯಾಗಲಿದೆ.

1 / 5
ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಚಿತ್ರತಂಡ ಇಂದು (ಜೂನ್ 6) ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ಮೈದಾನದಲ್ಲಿ ಅದ್ದೂರಿ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿದೆ. ಹಿಂದೆಂದೂ ನಡೆಯದ ರೀತಿಯಲ್ಲಿ ಈ ಸಮಾರಂಭ ನಡೆಯಲಿದೆ.

ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಚಿತ್ರತಂಡ ಇಂದು (ಜೂನ್ 6) ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ಮೈದಾನದಲ್ಲಿ ಅದ್ದೂರಿ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿದೆ. ಹಿಂದೆಂದೂ ನಡೆಯದ ರೀತಿಯಲ್ಲಿ ಈ ಸಮಾರಂಭ ನಡೆಯಲಿದೆ.

2 / 5
ಪ್ರಭಾಸ್ ಅವರ ಕಟೌಟ್​​ಗಳು ತಿರುಪತಿಯಲ್ಲಿ ತಲೆ ಎತ್ತಿವೆ. ಲಕ್ಷಾಂತರ ಮಂದಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಈ ಮೊದಲು ‘ಬಾಹುಬಲಿ 2’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ಇಲ್ಲಿಯೇ ನಡೆದಿತ್ತು. ಅದಕ್ಕಿಂತ ದೊಡ್ಡದಾಗಿ ‘ಆದಿಪುರುಷ್’ ಕಾರ್ಯಕ್ರಮ ನಡೆಯಲಿದೆ.

ಪ್ರಭಾಸ್ ಅವರ ಕಟೌಟ್​​ಗಳು ತಿರುಪತಿಯಲ್ಲಿ ತಲೆ ಎತ್ತಿವೆ. ಲಕ್ಷಾಂತರ ಮಂದಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಈ ಮೊದಲು ‘ಬಾಹುಬಲಿ 2’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ಇಲ್ಲಿಯೇ ನಡೆದಿತ್ತು. ಅದಕ್ಕಿಂತ ದೊಡ್ಡದಾಗಿ ‘ಆದಿಪುರುಷ್’ ಕಾರ್ಯಕ್ರಮ ನಡೆಯಲಿದೆ.

3 / 5
ಪುರಾಣಗಳ ಪ್ರಕಾರ ರಾಮ ಮತ್ತು ವೆಂಕಟೇಶ್ವರ ಸ್ವಾಮಿ ವಿಷ್ಣುವಿನ ಎರಡು ಅವತಾರಗಳು. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು, ಅಯೋಧ್ಯೆ ಮತ್ತು ತಿರುಪತಿ ನಡುವೆ ಆಧ್ಯಾತ್ಮಿಕ ಸಂಪರ್ಕ ಸೃಷ್ಟಿಸುವ ರೀತಿಯಲ್ಲಿ ಒಂದು ಸೆಟ್ ನಿರ್ಮಿಸಲಾಗಿದೆ.

ಪುರಾಣಗಳ ಪ್ರಕಾರ ರಾಮ ಮತ್ತು ವೆಂಕಟೇಶ್ವರ ಸ್ವಾಮಿ ವಿಷ್ಣುವಿನ ಎರಡು ಅವತಾರಗಳು. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು, ಅಯೋಧ್ಯೆ ಮತ್ತು ತಿರುಪತಿ ನಡುವೆ ಆಧ್ಯಾತ್ಮಿಕ ಸಂಪರ್ಕ ಸೃಷ್ಟಿಸುವ ರೀತಿಯಲ್ಲಿ ಒಂದು ಸೆಟ್ ನಿರ್ಮಿಸಲಾಗಿದೆ.

4 / 5
ಈ ಕಾರ್ಯಕ್ರಮದಲ್ಲಿ 100 ನರ್ತಕರು ಮತ್ತು 100 ಗಾಯಕರು ರಾಮಾಯಣಕ್ಕೆ ಸಂಬಂಧಿಸಿದ ಹಾಡುಗಳನ್ನು ಹಾಡಲಿದ್ದಾರೆ. ಲಕ್ಷಾಂತರ ಜನರು ಆಗಮಿಸುತ್ತಿರುವುದರಿಂದ ಬಿಗಿ ಭದ್ರತೆ ಆಯೋಜಿಸಲಾಗಿದೆ. ಶ್ರೀ ಚಿನ್ನ ಜೀಯರ್ ಸ್ವಾಮಿ ಮುಖ್ಯ ಅತಿಥಿ ಆಗಿ ಆಗಮಿಸುತ್ತಿದ್ದಾರೆ.

ಈ ಕಾರ್ಯಕ್ರಮದಲ್ಲಿ 100 ನರ್ತಕರು ಮತ್ತು 100 ಗಾಯಕರು ರಾಮಾಯಣಕ್ಕೆ ಸಂಬಂಧಿಸಿದ ಹಾಡುಗಳನ್ನು ಹಾಡಲಿದ್ದಾರೆ. ಲಕ್ಷಾಂತರ ಜನರು ಆಗಮಿಸುತ್ತಿರುವುದರಿಂದ ಬಿಗಿ ಭದ್ರತೆ ಆಯೋಜಿಸಲಾಗಿದೆ. ಶ್ರೀ ಚಿನ್ನ ಜೀಯರ್ ಸ್ವಾಮಿ ಮುಖ್ಯ ಅತಿಥಿ ಆಗಿ ಆಗಮಿಸುತ್ತಿದ್ದಾರೆ.

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ