AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ

Prabhas | Adipurush Teaser: ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ. ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ.

TV9 Web
| Updated By: ಮದನ್​ ಕುಮಾರ್​|

Updated on: Oct 03, 2022 | 7:30 AM

Share
ಬಹುನಿರೀಕ್ಷಿತ ‘ಆದಿಪುರುಷ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಅಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟೀಸರ್​ ಅನಾವರಣ ಮಾಡಲಾಗಿದೆ.

Adipurush teaser featuring Prabhas and Saif Ali Khan gets good response from fans

1 / 5
ರಾಮಾಯಣದ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಟೀಸರ್​ನಲ್ಲಿ ಅವರ ಲುಕ್​ ಗಮನ ಸೆಳೆದಿದೆ.

Adipurush teaser featuring Prabhas and Saif Ali Khan gets good response from fans

2 / 5
ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

3 / 5
ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

4 / 5
2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
ಸೈಕಲ್​ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೀದಿ ನಾಯಿ ದಾಳಿ
ಸೈಕಲ್​ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೀದಿ ನಾಯಿ ದಾಳಿ
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್