AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ

Prabhas | Adipurush Teaser: ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ. ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ.

TV9 Web
| Updated By: ಮದನ್​ ಕುಮಾರ್​|

Updated on: Oct 03, 2022 | 7:30 AM

Share
ಬಹುನಿರೀಕ್ಷಿತ ‘ಆದಿಪುರುಷ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಅಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟೀಸರ್​ ಅನಾವರಣ ಮಾಡಲಾಗಿದೆ.

Adipurush teaser featuring Prabhas and Saif Ali Khan gets good response from fans

1 / 5
ರಾಮಾಯಣದ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಟೀಸರ್​ನಲ್ಲಿ ಅವರ ಲುಕ್​ ಗಮನ ಸೆಳೆದಿದೆ.

Adipurush teaser featuring Prabhas and Saif Ali Khan gets good response from fans

2 / 5
ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

3 / 5
ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

4 / 5
2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ