AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ

Prabhas | Adipurush Teaser: ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ. ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ.

TV9 Web
| Edited By: |

Updated on: Oct 03, 2022 | 7:30 AM

Share
ಬಹುನಿರೀಕ್ಷಿತ ‘ಆದಿಪುರುಷ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಅಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟೀಸರ್​ ಅನಾವರಣ ಮಾಡಲಾಗಿದೆ.

Adipurush teaser featuring Prabhas and Saif Ali Khan gets good response from fans

1 / 5
ರಾಮಾಯಣದ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಟೀಸರ್​ನಲ್ಲಿ ಅವರ ಲುಕ್​ ಗಮನ ಸೆಳೆದಿದೆ.

Adipurush teaser featuring Prabhas and Saif Ali Khan gets good response from fans

2 / 5
ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

3 / 5
ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

4 / 5
2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ