Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ

Prabhas | Adipurush Teaser: ‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ. ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ.

| Updated By: ಮದನ್​ ಕುಮಾರ್​

Updated on: Oct 03, 2022 | 7:30 AM

ಬಹುನಿರೀಕ್ಷಿತ ‘ಆದಿಪುರುಷ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಅಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟೀಸರ್​ ಅನಾವರಣ ಮಾಡಲಾಗಿದೆ.

Adipurush teaser featuring Prabhas and Saif Ali Khan gets good response from fans

1 / 5
ರಾಮಾಯಣದ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಟೀಸರ್​ನಲ್ಲಿ ಅವರ ಲುಕ್​ ಗಮನ ಸೆಳೆದಿದೆ.

Adipurush teaser featuring Prabhas and Saif Ali Khan gets good response from fans

2 / 5
ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಪ್ರಭಾಸ್​ ಜೊತೆ ಸೀತೆಯಾಗಿ ಕೃತಿ ಸನೋನ್​ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

3 / 5
ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್​ ಅಲಿ ಖಾನ್​ ನಟಿಸುತ್ತಿದ್ದಾರೆ.

4 / 5
2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

2023ರ ಜನವರಿ 12ರಂದು ‘ಆದಿಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್​ ಅವರ ಅಭಿಮಾನಿಗಳು ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ