AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು

ಅದಿತಿ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.

TV9 Web
| Edited By: |

Updated on: Dec 27, 2021 | 5:18 PM

Share
ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

1 / 5
ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

2 / 5
ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

3 / 5
ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

4 / 5
ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ