AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು

ಅದಿತಿ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.

TV9 Web
| Edited By: |

Updated on: Dec 27, 2021 | 5:18 PM

Share
ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

1 / 5
ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

2 / 5
ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

3 / 5
ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

4 / 5
ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ