AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು

ಅದಿತಿ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.

TV9 Web
| Edited By: |

Updated on: Dec 27, 2021 | 5:18 PM

Share
ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

1 / 5
ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

2 / 5
ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

3 / 5
ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

4 / 5
ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

5 / 5
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ