AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು

ಅದಿತಿ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.

TV9 Web
| Edited By: |

Updated on: Dec 27, 2021 | 5:18 PM

Share
ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

1 / 5
ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

2 / 5
ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

3 / 5
ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

4 / 5
ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

5 / 5
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ