ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು
ಅದಿತಿ ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.
Updated on: Dec 27, 2021 | 5:18 PM
Share

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ!
1 / 5

ಅವರು ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.
2 / 5

ನಿಜಕ್ಕೂ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.
3 / 5

ಭಾನುವಾರ (ಡಿಸೆಂಬರ್ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.
4 / 5

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.
5 / 5
Related Photo Gallery
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
‘ಹಲ್ಕಾ ಡಾನ್’ ಸಿನಿಮಾ ಸೆಟ್ನಲ್ಲಿ ಕ್ರಿಕೆಟ್, ಕಮೆಂಟ್ರಿ ಮಾಡಿದ ರೂಪೇಶ್ ಶೆಟ್ಟಿ
ಪ್ರಾಹ್ ನಗರದ ಅಂದ ನೋಡಿ ಕಳೆದು ಹೋದ ನಟ ದಿಲ್ಜೀತ್ ದೊಸ್ಸಾಂಜ್
ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಗೌತಮ್ ಅದಾನಿ
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್




