ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು
ಅದಿತಿ ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.
Updated on: Dec 27, 2021 | 5:18 PM

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ!

ಅವರು ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ನಿಜಕ್ಕೂ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ಭಾನುವಾರ (ಡಿಸೆಂಬರ್ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
