AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅದಿತಿ ಪ್ರಭುದೇವ ಜತೆ ಇರೋ ಹುಡುಗ ಯಾರು? ಶುಭಾಶಯ ತಿಳಿಸಿದ ಅಭಿಮಾನಿಗಳು

ಅದಿತಿ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ.

TV9 Web
| Edited By: |

Updated on: Dec 27, 2021 | 5:18 PM

Share
ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ!

1 / 5
ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.

2 / 5
ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

3 / 5
ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.

4 / 5
ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

5 / 5
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ