AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಡ್ಜರ್​ಲ್ಯಾಂಡ್​ನಲ್ಲಿ ಪತಿಯೊಟ್ಟಿಗೆ ನಟಿ ಅದಿತಿ ಪ್ರಭುದೇವ ಸುತ್ತಾಟ

ಮಂಜುನಾಥ ಸಿ.
|

Updated on:May 29, 2023 | 11:09 PM

Share
ನಟಿ ಅದಿತಿ ಪ್ರಭುದೇವ ಪತಿಯೊಟ್ಟಿಗೆ ಸ್ವಿಟ್ಜರ್​ಲ್ಯಾಂಡ್​ನಲ್ಲಿ ಸುತ್ತಾಟ ನಡೆಸಿದ್ದಾರೆ.

ನಟಿ ಅದಿತಿ ಪ್ರಭುದೇವ ಪತಿಯೊಟ್ಟಿಗೆ ಸ್ವಿಟ್ಜರ್​ಲ್ಯಾಂಡ್​ನಲ್ಲಿ ಸುತ್ತಾಟ ನಡೆಸಿದ್ದಾರೆ.

1 / 5
ಇತ್ತೀಚೆಗಷ್ಟೆ ಅದಿತಿ ಪ್ರಭುದೇವ ಅವರ ವಿವಾಹ ಯಶಸ್ ಪಟ್ಲ ಅವರೊಟ್ಟಿಗೆ ನಡೆದಿದೆ. ಯಶಸ್ ಪಟ್ಲ ಬ್ಯುಸಿನೆಸ್​ಮ್ಯಾನ್ ಆಗಿದ್ದಾರೆ.

ಇತ್ತೀಚೆಗಷ್ಟೆ ಅದಿತಿ ಪ್ರಭುದೇವ ಅವರ ವಿವಾಹ ಯಶಸ್ ಪಟ್ಲ ಅವರೊಟ್ಟಿಗೆ ನಡೆದಿದೆ. ಯಶಸ್ ಪಟ್ಲ ಬ್ಯುಸಿನೆಸ್​ಮ್ಯಾನ್ ಆಗಿದ್ದಾರೆ.

2 / 5
ಅದಿತಿ ಹಾಗೂ ಯಶಸ್ ಅವರ ವಿವಾಹ ನವೆಂಬರ್ 28, 2022 ರಲ್ಲಿ ನಡೆದಿದೆ. ಮದುವೆಯಲ್ಲಿ ಹಲವು ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು.

ಅದಿತಿ ಹಾಗೂ ಯಶಸ್ ಅವರ ವಿವಾಹ ನವೆಂಬರ್ 28, 2022 ರಲ್ಲಿ ನಡೆದಿದೆ. ಮದುವೆಯಲ್ಲಿ ಹಲವು ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು.

3 / 5
ಅದಿತಿ ಪ್ರಭುದೇವ ಸ್ವಿಟ್ಜರ್​ಲ್ಯಾಂಡ್​ನಲ್ಲಿ ರಜೆಯ ಮಜೆಯನ್ನು ಅನುಭವಿಸುತ್ತಿರುವ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಅದಿತಿ ಪ್ರಭುದೇವ ಸ್ವಿಟ್ಜರ್​ಲ್ಯಾಂಡ್​ನಲ್ಲಿ ರಜೆಯ ಮಜೆಯನ್ನು ಅನುಭವಿಸುತ್ತಿರುವ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 5
ಅದಿತಿ ಪ್ರಭುದೇವ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ತೋತಾಪುರಿ, ಒನ್ಸ್​ ಅಪಾನ್​ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳಲ್ಲಿ ಅದಿತಿ ಇತ್ತೀಚೆಗೆ ನಟಿಸಿದ್ದಾರೆ.

ಅದಿತಿ ಪ್ರಭುದೇವ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ತೋತಾಪುರಿ, ಒನ್ಸ್​ ಅಪಾನ್​ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳಲ್ಲಿ ಅದಿತಿ ಇತ್ತೀಚೆಗೆ ನಟಿಸಿದ್ದಾರೆ.

5 / 5

Published On - 11:02 pm, Mon, 29 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ