AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Prabhudeva: ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’; ಅದಿತಿ ಪ್ರಭುದೇವ ಫೋಟೋ ಕಂಡು ಮೆಚ್ಚಿದ ಅಭಿಮಾನಿಗಳು

ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 12, 2023 | 8:23 AM

Share
ನಟಿ ಅದಿತಿ ಪ್ರಭುದೇವ ಅವರು ಮದುವೆ ಬಳಿಕ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ವಿದೇಶ ಸುತ್ತುತ್ತಾ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

ನಟಿ ಅದಿತಿ ಪ್ರಭುದೇವ ಅವರು ಮದುವೆ ಬಳಿಕ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ವಿದೇಶ ಸುತ್ತುತ್ತಾ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

1 / 7
ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

2 / 7
ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ.

3 / 7
ಅದಿತಿ ಪ್ರಭುದೇವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

ಅದಿತಿ ಪ್ರಭುದೇವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

4 / 7
ಯಶಸ್ ಅವರನ್ನು ಅದಿತಿ ಇತ್ತೀಚೆಗೆ ಮದುವೆ ಆದರು. ಇಬ್ಬರದ್ದೂ ಅರೇಂಜ್ ಮ್ಯಾರೇಜ್​. ಇತ್ತೀಚೆಗೆ ಅವರು ಫ್ರಾನ್ಸ್​ಗೆ ಪ್ರವಾಸ ತೆರಳಿದ್ದರು.

ಯಶಸ್ ಅವರನ್ನು ಅದಿತಿ ಇತ್ತೀಚೆಗೆ ಮದುವೆ ಆದರು. ಇಬ್ಬರದ್ದೂ ಅರೇಂಜ್ ಮ್ಯಾರೇಜ್​. ಇತ್ತೀಚೆಗೆ ಅವರು ಫ್ರಾನ್ಸ್​ಗೆ ಪ್ರವಾಸ ತೆರಳಿದ್ದರು.

5 / 7
ಅದಿತಿ ಅವರು ಯೂಟ್ಯೂಬ್ ಚಾನೆಲ್​ ಅನ್ನೂ ಹೊಂದಿದ್ದಾರೆ. ಇತ್ತೀಚೆಗೆ ಅವರು ಯಾವುದೇ ವಿಡಿಯೋ ಹಂಚಿಕೊಂಡಿಲ್ಲ. ಅಲ್ಲಿಯೂ ವಿಡಿಯೋ ಮಾಡಿ ಹಂಚಿಕೊಳ್ಳುವಂತೆ ಫ್ಯಾನ್ಸ್ ಕೋರಿದ್ದಾರೆ.

ಅದಿತಿ ಅವರು ಯೂಟ್ಯೂಬ್ ಚಾನೆಲ್​ ಅನ್ನೂ ಹೊಂದಿದ್ದಾರೆ. ಇತ್ತೀಚೆಗೆ ಅವರು ಯಾವುದೇ ವಿಡಿಯೋ ಹಂಚಿಕೊಂಡಿಲ್ಲ. ಅಲ್ಲಿಯೂ ವಿಡಿಯೋ ಮಾಡಿ ಹಂಚಿಕೊಳ್ಳುವಂತೆ ಫ್ಯಾನ್ಸ್ ಕೋರಿದ್ದಾರೆ.

6 / 7
ಐಫೀಲ್ ಟವರ್ ಎದುರು ಅದಿತಿ

ಐಫೀಲ್ ಟವರ್ ಎದುರು ಅದಿತಿ

7 / 7
Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​