AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Prabhudeva: ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’; ಅದಿತಿ ಪ್ರಭುದೇವ ಫೋಟೋ ಕಂಡು ಮೆಚ್ಚಿದ ಅಭಿಮಾನಿಗಳು

ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 12, 2023 | 8:23 AM

Share
ನಟಿ ಅದಿತಿ ಪ್ರಭುದೇವ ಅವರು ಮದುವೆ ಬಳಿಕ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ವಿದೇಶ ಸುತ್ತುತ್ತಾ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

ನಟಿ ಅದಿತಿ ಪ್ರಭುದೇವ ಅವರು ಮದುವೆ ಬಳಿಕ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ವಿದೇಶ ಸುತ್ತುತ್ತಾ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

1 / 7
ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಅದಿತಿ ಪ್ರಭುದೇವ ಅವರು ತಮ್ಮ ಶ್ವಾನದ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನಾನು ನನ್ನ ಚಾಕೋಲೇಟ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

2 / 7
ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ‘ಏನೇ ಕನ್ನಡತಿ ನೀನ್ ಎಷ್ಟು ಚೆಂದ ಕಾಣತೀ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ.

3 / 7
ಅದಿತಿ ಪ್ರಭುದೇವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

ಅದಿತಿ ಪ್ರಭುದೇವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

4 / 7
ಯಶಸ್ ಅವರನ್ನು ಅದಿತಿ ಇತ್ತೀಚೆಗೆ ಮದುವೆ ಆದರು. ಇಬ್ಬರದ್ದೂ ಅರೇಂಜ್ ಮ್ಯಾರೇಜ್​. ಇತ್ತೀಚೆಗೆ ಅವರು ಫ್ರಾನ್ಸ್​ಗೆ ಪ್ರವಾಸ ತೆರಳಿದ್ದರು.

ಯಶಸ್ ಅವರನ್ನು ಅದಿತಿ ಇತ್ತೀಚೆಗೆ ಮದುವೆ ಆದರು. ಇಬ್ಬರದ್ದೂ ಅರೇಂಜ್ ಮ್ಯಾರೇಜ್​. ಇತ್ತೀಚೆಗೆ ಅವರು ಫ್ರಾನ್ಸ್​ಗೆ ಪ್ರವಾಸ ತೆರಳಿದ್ದರು.

5 / 7
ಅದಿತಿ ಅವರು ಯೂಟ್ಯೂಬ್ ಚಾನೆಲ್​ ಅನ್ನೂ ಹೊಂದಿದ್ದಾರೆ. ಇತ್ತೀಚೆಗೆ ಅವರು ಯಾವುದೇ ವಿಡಿಯೋ ಹಂಚಿಕೊಂಡಿಲ್ಲ. ಅಲ್ಲಿಯೂ ವಿಡಿಯೋ ಮಾಡಿ ಹಂಚಿಕೊಳ್ಳುವಂತೆ ಫ್ಯಾನ್ಸ್ ಕೋರಿದ್ದಾರೆ.

ಅದಿತಿ ಅವರು ಯೂಟ್ಯೂಬ್ ಚಾನೆಲ್​ ಅನ್ನೂ ಹೊಂದಿದ್ದಾರೆ. ಇತ್ತೀಚೆಗೆ ಅವರು ಯಾವುದೇ ವಿಡಿಯೋ ಹಂಚಿಕೊಂಡಿಲ್ಲ. ಅಲ್ಲಿಯೂ ವಿಡಿಯೋ ಮಾಡಿ ಹಂಚಿಕೊಳ್ಳುವಂತೆ ಫ್ಯಾನ್ಸ್ ಕೋರಿದ್ದಾರೆ.

6 / 7
ಐಫೀಲ್ ಟವರ್ ಎದುರು ಅದಿತಿ

ಐಫೀಲ್ ಟವರ್ ಎದುರು ಅದಿತಿ

7 / 7
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು