AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧುನಿಕ ಕಾಲದಲ್ಲಿಯೂ ಆದಿವಾಸಿಗಳ ಪಾಡು ಹೀಗಿದೆ.. ಡೋಲಿಯಲ್ಲಿ ಸಾಗುವ ಜೀವನ ಚಿತ್ರಣ ನೋಡಿ

ಇಂದಿನ ಆಧುನಿಕ ಕಾಲದಲ್ಲೂ ದೂರದ ಕಾಡುಮೇಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಕಾಡು ಮಕ್ಕಳಿಗೆ ಡೋಲಿ ಹೊರುವ (a makeshift stretcher -doli) ಹೀನಾಯ ದುಃಸ್ಥಿತಿಯಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಜೀವನಾವಶ್ಯಕ ತುರ್ತು ಸಂದರ್ಭದಲ್ಲಿ ಓಡಾಡಲು ರಸ್ತೆ, ವಾಹನಗಳು ಇಲ್ಲ. ಇದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಸಾಧು ಶ್ರೀನಾಥ್​
|

Updated on: May 16, 2024 | 4:06 PM

Share
ಇಂದಿನ ಆಧುನಿಕ ಕಾಲದಲ್ಲೂ ದೂರದ ಕಾಡುಮೇಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಕಾಡು ಮಕ್ಕಳಿಗೆ ಡೋಲಿ ಹೊರುವ ಹೀನಾಯ ದುಃಸ್ಥಿತಿಯಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಜೀವನಾವಶ್ಯಕ ತುರ್ತು ಸಂದರ್ಭದಲ್ಲಿ ಓಡಾಡಲು ರಸ್ತೆ, ವಾಹನಗಳು ಇಲ್ಲ. ಇದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಇಂದಿನ ಆಧುನಿಕ ಕಾಲದಲ್ಲೂ ದೂರದ ಕಾಡುಮೇಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಕಾಡು ಮಕ್ಕಳಿಗೆ ಡೋಲಿ ಹೊರುವ ಹೀನಾಯ ದುಃಸ್ಥಿತಿಯಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಜೀವನಾವಶ್ಯಕ ತುರ್ತು ಸಂದರ್ಭದಲ್ಲಿ ಓಡಾಡಲು ರಸ್ತೆ, ವಾಹನಗಳು ಇಲ್ಲ. ಇದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

1 / 5
ಇತ್ತೀಚೆಗೆ ಅಸ್ವಸ್ಥರಾದ ಆದಿವಾಸಿ ಮಹಿಳೆಯನ್ನು ಆರು ಕಿ. ಮೀ. ದೂರ ಹೀಗೆಯೇ ಡೋಲಿಯಲ್ಲಿ ಸಾಗಿಸಲಾಯಿತು. ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಕೊಯ್ಯೂರು ಮಂಡಲ (Koyyuru mandal) ಮೂಲಪೇಟ್​​​ ಪಂಚಾಯತ್ ಜಾಜುಲು ಬಂದ ಗ್ರಾಮಸ್ಥರ ಪಡಿಪಾಟಲು ಇದಾಗಿದೆ. ಬೆಟ್ಟದ ತುದಿಯಲ್ಲಿರುವ ಗ್ರಾಮದಲ್ಲಿ 29 ಕುಟುಂಬಗಳಿದ್ದು, ಅದರಲ್ಲಿ 140 ಜನರು ವಾಸವಿದ್ದಾರೆ

ಇತ್ತೀಚೆಗೆ ಅಸ್ವಸ್ಥರಾದ ಆದಿವಾಸಿ ಮಹಿಳೆಯನ್ನು ಆರು ಕಿ. ಮೀ. ದೂರ ಹೀಗೆಯೇ ಡೋಲಿಯಲ್ಲಿ ಸಾಗಿಸಲಾಯಿತು. ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಕೊಯ್ಯೂರು ಮಂಡಲ (Koyyuru mandal) ಮೂಲಪೇಟ್​​​ ಪಂಚಾಯತ್ ಜಾಜುಲು ಬಂದ ಗ್ರಾಮಸ್ಥರ ಪಡಿಪಾಟಲು ಇದಾಗಿದೆ. ಬೆಟ್ಟದ ತುದಿಯಲ್ಲಿರುವ ಗ್ರಾಮದಲ್ಲಿ 29 ಕುಟುಂಬಗಳಿದ್ದು, ಅದರಲ್ಲಿ 140 ಜನರು ವಾಸವಿದ್ದಾರೆ

2 / 5
ಇದರಿಂದ ಆಂ ಆದಿವಾಸಿ ಕಾಡು ಮಕ್ಕಳು ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮರ್ರಿ ಕಾವ್ಯ ಎಂಬ ಆದಿವಾಸಿ ಮಹಿಳೆ ಕಳೆದೊಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಳಗ್ಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಿದ್ಧರಾದರು.

ಇದರಿಂದ ಆಂ ಆದಿವಾಸಿ ಕಾಡು ಮಕ್ಕಳು ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮರ್ರಿ ಕಾವ್ಯ ಎಂಬ ಆದಿವಾಸಿ ಮಹಿಳೆ ಕಳೆದೊಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಳಗ್ಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಿದ್ಧರಾದರು.

3 / 5
ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗದ ಕಾರಣ ಮಹಿಳೆಯ ಕುಟುಂಬಸ್ಥರು ಗ್ರಾಮಸ್ಥರ ನೆರವು ಕೋರಿದ್ದಾರೆ. ಕಾವ್ಯಾ ರನ್ನು ಡೋಲಿನಲ್ಲಿ ಕೂಡಿಸಿಕೊಂಡು ಐದಾರು ಕಿ.ಮೀ. ದೂರದಲ್ಲಿರುವ ಅನಕಾಪಲ್ಲಿ ಜಿಲ್ಲೆಯ ರೋಲುಗುಂಟಾ ಮಂಡಲದ ಅರಳ ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಈ ವೇಳೆ ಆಂಬ್ಯುಲೆನ್ಸ್ ಸೌಲಭ್ಯ ಇಲ್ಲವೆಂದು ಕಾವ್ಯಾ ಪತಿ ಕಾಮೇಶ್ ತೀವ್ರ ದುಃಖ ವ್ಯಕ್ತಪಡಿಸಿದರು.

ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗದ ಕಾರಣ ಮಹಿಳೆಯ ಕುಟುಂಬಸ್ಥರು ಗ್ರಾಮಸ್ಥರ ನೆರವು ಕೋರಿದ್ದಾರೆ. ಕಾವ್ಯಾ ರನ್ನು ಡೋಲಿನಲ್ಲಿ ಕೂಡಿಸಿಕೊಂಡು ಐದಾರು ಕಿ.ಮೀ. ದೂರದಲ್ಲಿರುವ ಅನಕಾಪಲ್ಲಿ ಜಿಲ್ಲೆಯ ರೋಲುಗುಂಟಾ ಮಂಡಲದ ಅರಳ ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಈ ವೇಳೆ ಆಂಬ್ಯುಲೆನ್ಸ್ ಸೌಲಭ್ಯ ಇಲ್ಲವೆಂದು ಕಾವ್ಯಾ ಪತಿ ಕಾಮೇಶ್ ತೀವ್ರ ದುಃಖ ವ್ಯಕ್ತಪಡಿಸಿದರು.

4 / 5
ಅಲ್ಲಿಂದ ಕಾವ್ಯಾರನ್ನು ಬೂಚಿಂಪೇಟೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ತೊಟ್ಟಿಲಲ್ಲಿಯೇ (ಡೋಲಿ) ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ತಮ್ಮ ಗ್ರಾಮಕ್ಕೆ ರಸ್ತೆ ಸೌಲಭ್ಯ ಕಲ್ಪಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಗೋವಿಂದ ರಾವ್ ಅವರು ಅಧಿಕಾರಿಗಳಲ್ಲಿ ಮನವಿ ಮಾಡಿದರು. ಅಪೂರ್ಣ ರಸ್ತೆ ನಿರ್ಮಾಣವನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಅಲ್ಲಿಂದ ಕಾವ್ಯಾರನ್ನು ಬೂಚಿಂಪೇಟೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ತೊಟ್ಟಿಲಲ್ಲಿಯೇ (ಡೋಲಿ) ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ತಮ್ಮ ಗ್ರಾಮಕ್ಕೆ ರಸ್ತೆ ಸೌಲಭ್ಯ ಕಲ್ಪಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಗೋವಿಂದ ರಾವ್ ಅವರು ಅಧಿಕಾರಿಗಳಲ್ಲಿ ಮನವಿ ಮಾಡಿದರು. ಅಪೂರ್ಣ ರಸ್ತೆ ನಿರ್ಮಾಣವನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ