AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧುನಿಕ ಕಾಲದಲ್ಲಿಯೂ ಆದಿವಾಸಿಗಳ ಪಾಡು ಹೀಗಿದೆ.. ಡೋಲಿಯಲ್ಲಿ ಸಾಗುವ ಜೀವನ ಚಿತ್ರಣ ನೋಡಿ

ಇಂದಿನ ಆಧುನಿಕ ಕಾಲದಲ್ಲೂ ದೂರದ ಕಾಡುಮೇಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಕಾಡು ಮಕ್ಕಳಿಗೆ ಡೋಲಿ ಹೊರುವ (a makeshift stretcher -doli) ಹೀನಾಯ ದುಃಸ್ಥಿತಿಯಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಜೀವನಾವಶ್ಯಕ ತುರ್ತು ಸಂದರ್ಭದಲ್ಲಿ ಓಡಾಡಲು ರಸ್ತೆ, ವಾಹನಗಳು ಇಲ್ಲ. ಇದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಸಾಧು ಶ್ರೀನಾಥ್​
|

Updated on: May 16, 2024 | 4:06 PM

Share
ಇಂದಿನ ಆಧುನಿಕ ಕಾಲದಲ್ಲೂ ದೂರದ ಕಾಡುಮೇಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಕಾಡು ಮಕ್ಕಳಿಗೆ ಡೋಲಿ ಹೊರುವ ಹೀನಾಯ ದುಃಸ್ಥಿತಿಯಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಜೀವನಾವಶ್ಯಕ ತುರ್ತು ಸಂದರ್ಭದಲ್ಲಿ ಓಡಾಡಲು ರಸ್ತೆ, ವಾಹನಗಳು ಇಲ್ಲ. ಇದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಇಂದಿನ ಆಧುನಿಕ ಕಾಲದಲ್ಲೂ ದೂರದ ಕಾಡುಮೇಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಕಾಡು ಮಕ್ಕಳಿಗೆ ಡೋಲಿ ಹೊರುವ ಹೀನಾಯ ದುಃಸ್ಥಿತಿಯಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಜೀವನಾವಶ್ಯಕ ತುರ್ತು ಸಂದರ್ಭದಲ್ಲಿ ಓಡಾಡಲು ರಸ್ತೆ, ವಾಹನಗಳು ಇಲ್ಲ. ಇದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

1 / 5
ಇತ್ತೀಚೆಗೆ ಅಸ್ವಸ್ಥರಾದ ಆದಿವಾಸಿ ಮಹಿಳೆಯನ್ನು ಆರು ಕಿ. ಮೀ. ದೂರ ಹೀಗೆಯೇ ಡೋಲಿಯಲ್ಲಿ ಸಾಗಿಸಲಾಯಿತು. ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಕೊಯ್ಯೂರು ಮಂಡಲ (Koyyuru mandal) ಮೂಲಪೇಟ್​​​ ಪಂಚಾಯತ್ ಜಾಜುಲು ಬಂದ ಗ್ರಾಮಸ್ಥರ ಪಡಿಪಾಟಲು ಇದಾಗಿದೆ. ಬೆಟ್ಟದ ತುದಿಯಲ್ಲಿರುವ ಗ್ರಾಮದಲ್ಲಿ 29 ಕುಟುಂಬಗಳಿದ್ದು, ಅದರಲ್ಲಿ 140 ಜನರು ವಾಸವಿದ್ದಾರೆ

ಇತ್ತೀಚೆಗೆ ಅಸ್ವಸ್ಥರಾದ ಆದಿವಾಸಿ ಮಹಿಳೆಯನ್ನು ಆರು ಕಿ. ಮೀ. ದೂರ ಹೀಗೆಯೇ ಡೋಲಿಯಲ್ಲಿ ಸಾಗಿಸಲಾಯಿತು. ಐತಿಹಾಸಿಕ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಕೊಯ್ಯೂರು ಮಂಡಲ (Koyyuru mandal) ಮೂಲಪೇಟ್​​​ ಪಂಚಾಯತ್ ಜಾಜುಲು ಬಂದ ಗ್ರಾಮಸ್ಥರ ಪಡಿಪಾಟಲು ಇದಾಗಿದೆ. ಬೆಟ್ಟದ ತುದಿಯಲ್ಲಿರುವ ಗ್ರಾಮದಲ್ಲಿ 29 ಕುಟುಂಬಗಳಿದ್ದು, ಅದರಲ್ಲಿ 140 ಜನರು ವಾಸವಿದ್ದಾರೆ

2 / 5
ಇದರಿಂದ ಆಂ ಆದಿವಾಸಿ ಕಾಡು ಮಕ್ಕಳು ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮರ್ರಿ ಕಾವ್ಯ ಎಂಬ ಆದಿವಾಸಿ ಮಹಿಳೆ ಕಳೆದೊಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಳಗ್ಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಿದ್ಧರಾದರು.

ಇದರಿಂದ ಆಂ ಆದಿವಾಸಿ ಕಾಡು ಮಕ್ಕಳು ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮರ್ರಿ ಕಾವ್ಯ ಎಂಬ ಆದಿವಾಸಿ ಮಹಿಳೆ ಕಳೆದೊಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಳಗ್ಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಿದ್ಧರಾದರು.

3 / 5
ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗದ ಕಾರಣ ಮಹಿಳೆಯ ಕುಟುಂಬಸ್ಥರು ಗ್ರಾಮಸ್ಥರ ನೆರವು ಕೋರಿದ್ದಾರೆ. ಕಾವ್ಯಾ ರನ್ನು ಡೋಲಿನಲ್ಲಿ ಕೂಡಿಸಿಕೊಂಡು ಐದಾರು ಕಿ.ಮೀ. ದೂರದಲ್ಲಿರುವ ಅನಕಾಪಲ್ಲಿ ಜಿಲ್ಲೆಯ ರೋಲುಗುಂಟಾ ಮಂಡಲದ ಅರಳ ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಈ ವೇಳೆ ಆಂಬ್ಯುಲೆನ್ಸ್ ಸೌಲಭ್ಯ ಇಲ್ಲವೆಂದು ಕಾವ್ಯಾ ಪತಿ ಕಾಮೇಶ್ ತೀವ್ರ ದುಃಖ ವ್ಯಕ್ತಪಡಿಸಿದರು.

ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗದ ಕಾರಣ ಮಹಿಳೆಯ ಕುಟುಂಬಸ್ಥರು ಗ್ರಾಮಸ್ಥರ ನೆರವು ಕೋರಿದ್ದಾರೆ. ಕಾವ್ಯಾ ರನ್ನು ಡೋಲಿನಲ್ಲಿ ಕೂಡಿಸಿಕೊಂಡು ಐದಾರು ಕಿ.ಮೀ. ದೂರದಲ್ಲಿರುವ ಅನಕಾಪಲ್ಲಿ ಜಿಲ್ಲೆಯ ರೋಲುಗುಂಟಾ ಮಂಡಲದ ಅರಳ ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಈ ವೇಳೆ ಆಂಬ್ಯುಲೆನ್ಸ್ ಸೌಲಭ್ಯ ಇಲ್ಲವೆಂದು ಕಾವ್ಯಾ ಪತಿ ಕಾಮೇಶ್ ತೀವ್ರ ದುಃಖ ವ್ಯಕ್ತಪಡಿಸಿದರು.

4 / 5
ಅಲ್ಲಿಂದ ಕಾವ್ಯಾರನ್ನು ಬೂಚಿಂಪೇಟೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ತೊಟ್ಟಿಲಲ್ಲಿಯೇ (ಡೋಲಿ) ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ತಮ್ಮ ಗ್ರಾಮಕ್ಕೆ ರಸ್ತೆ ಸೌಲಭ್ಯ ಕಲ್ಪಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಗೋವಿಂದ ರಾವ್ ಅವರು ಅಧಿಕಾರಿಗಳಲ್ಲಿ ಮನವಿ ಮಾಡಿದರು. ಅಪೂರ್ಣ ರಸ್ತೆ ನಿರ್ಮಾಣವನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಅಲ್ಲಿಂದ ಕಾವ್ಯಾರನ್ನು ಬೂಚಿಂಪೇಟೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ತೊಟ್ಟಿಲಲ್ಲಿಯೇ (ಡೋಲಿ) ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ತಮ್ಮ ಗ್ರಾಮಕ್ಕೆ ರಸ್ತೆ ಸೌಲಭ್ಯ ಕಲ್ಪಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಗೋವಿಂದ ರಾವ್ ಅವರು ಅಧಿಕಾರಿಗಳಲ್ಲಿ ಮನವಿ ಮಾಡಿದರು. ಅಪೂರ್ಣ ರಸ್ತೆ ನಿರ್ಮಾಣವನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

5 / 5
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು