ಗರ್ಭಧಾರಣೆಗೂ ಮುನ್ನ ಈ ರೀತಿ ಜೀವನಶೈಲಿಯನ್ನು ರೂಢಿಸಿಕೊಳ್ಳಿ
ಗರ್ಭಿಣಿಯಾಗುವ ಕನಸು ಪ್ರತೀ ಹೆಣ್ಣಿಗೆ ಇರುತ್ತದೆ. ಅದಕ್ಕೆ ತಕ್ಕಹಾಗೆ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಯಾವೆಲ್ಲಾ ಅಭ್ಯಾಸಗಳು ಆರೋಗ್ಯಕರ ಗರ್ಭಧಾರಣೆಗೆ ನೆರವಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
Updated on: Feb 26, 2022 | 10:17 AM

ಪ್ರತೀ ಹೆಣ್ಣಿಗೆ ಗರ್ಭಿಣಿ ಆಗುವುದು ಒಂದು ಉತ್ಕೃಷ್ಟ ಅನುಭವ. ಅದಕ್ಕೆ ಸರಿಯಾದ ಆಹಾರ ಸೇವನೆ, ಆರೋಗ್ಯ ಕಾಪಾಡಿಕೊಳ್ಳುವುದು. ಮುಖ್ಯವಾಗಿರುತ್ತದೆ. ಯಾವೆಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

ದೀರ್ಘಕಾಲದ ಸಮಸ್ಯೆಗಳಿದ್ದರೆ ಎಚ್ಚರವಹಿಸಿ. ಆರೋಗ್ಯ ಸಮಸ್ಯೆಗಳನ್ನಿಟ್ಟುಕೊಂಡು ಗರ್ಭಿಣಿಯಾದರೆ ಸಮಸ್ಯೆಯೇ ಹೆಚ್ಚು ಹೀಗಾಗಿ ಹೆಚ್ಚಿನ ಮುನ್ನಚ್ಚರಿಕೆ ಅಗತ್ಯವಾಗಿದೆ.

ಪೋಲಿಕ್ ಆಸಿಡ್ ತೆಗೆದುಕೊಳ್ಳಿ. ಇದು ನಿಮ್ಮ ಮಗುವನ್ನು ಆರೋಗ್ಯಯುತವಾಗಿ ಬೆಳವಣಿಗೆಯಾಗುವಂತೆ ಮಾಡುತ್ತದೆ.

ಧೂಮಪಾನ ಅಥವಾ ಮದ್ಯಪಾನದ ಅಭ್ಯಾಸವಿದ್ದರೆ ಅಗತ್ಯವಾಗಿ ತ್ಯಜಿಸಿ. ಇದು ನಿಮ್ಮ ಗರ್ಭಧಾರಣೆಗೆ ಅಪಾಯ ಉಂಟುಮಾಡುತ್ತದೆ.

ಆಹಾರಗಳ ಸೇವನೆಯಲ್ಲಿ ಎಚ್ಚರಿಕೆಯಿರಲಿ. ಹೆಚ್ಚು ಮಸಾಲೆ ಪದಾರ್ಥಗಳ ಬದಲು ಹಸಿರು ತರಕಾರಿ, ಕಾಳುಗಳನ್ನು ಸೇವಿಸಿ.

ವ್ಯಾಯಾಮದ ಅಭ್ಯಾಸವಿರಲಿ. ಈಜು, ನಡಿಗೆ, ಓಟ ಎಲ್ಲವೂ ದಿನಚರಿಯಲ್ಲಿರಲಿ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

200 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿರುವ ರಾಜಮೌಳಿ; ಸ್ಟಾರ್ ನಟರೇ ಶಾಕ್

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
