ಗರ್ಭಧಾರಣೆಗೂ ಮುನ್ನ ಈ ರೀತಿ ಜೀವನಶೈಲಿಯನ್ನು ರೂಢಿಸಿಕೊಳ್ಳಿ
ಗರ್ಭಿಣಿಯಾಗುವ ಕನಸು ಪ್ರತೀ ಹೆಣ್ಣಿಗೆ ಇರುತ್ತದೆ. ಅದಕ್ಕೆ ತಕ್ಕಹಾಗೆ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಯಾವೆಲ್ಲಾ ಅಭ್ಯಾಸಗಳು ಆರೋಗ್ಯಕರ ಗರ್ಭಧಾರಣೆಗೆ ನೆರವಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
Updated on: Feb 26, 2022 | 10:17 AM

ಪ್ರತೀ ಹೆಣ್ಣಿಗೆ ಗರ್ಭಿಣಿ ಆಗುವುದು ಒಂದು ಉತ್ಕೃಷ್ಟ ಅನುಭವ. ಅದಕ್ಕೆ ಸರಿಯಾದ ಆಹಾರ ಸೇವನೆ, ಆರೋಗ್ಯ ಕಾಪಾಡಿಕೊಳ್ಳುವುದು. ಮುಖ್ಯವಾಗಿರುತ್ತದೆ. ಯಾವೆಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

ದೀರ್ಘಕಾಲದ ಸಮಸ್ಯೆಗಳಿದ್ದರೆ ಎಚ್ಚರವಹಿಸಿ. ಆರೋಗ್ಯ ಸಮಸ್ಯೆಗಳನ್ನಿಟ್ಟುಕೊಂಡು ಗರ್ಭಿಣಿಯಾದರೆ ಸಮಸ್ಯೆಯೇ ಹೆಚ್ಚು ಹೀಗಾಗಿ ಹೆಚ್ಚಿನ ಮುನ್ನಚ್ಚರಿಕೆ ಅಗತ್ಯವಾಗಿದೆ.

ಪೋಲಿಕ್ ಆಸಿಡ್ ತೆಗೆದುಕೊಳ್ಳಿ. ಇದು ನಿಮ್ಮ ಮಗುವನ್ನು ಆರೋಗ್ಯಯುತವಾಗಿ ಬೆಳವಣಿಗೆಯಾಗುವಂತೆ ಮಾಡುತ್ತದೆ.

ಧೂಮಪಾನ ಅಥವಾ ಮದ್ಯಪಾನದ ಅಭ್ಯಾಸವಿದ್ದರೆ ಅಗತ್ಯವಾಗಿ ತ್ಯಜಿಸಿ. ಇದು ನಿಮ್ಮ ಗರ್ಭಧಾರಣೆಗೆ ಅಪಾಯ ಉಂಟುಮಾಡುತ್ತದೆ.

ಆಹಾರಗಳ ಸೇವನೆಯಲ್ಲಿ ಎಚ್ಚರಿಕೆಯಿರಲಿ. ಹೆಚ್ಚು ಮಸಾಲೆ ಪದಾರ್ಥಗಳ ಬದಲು ಹಸಿರು ತರಕಾರಿ, ಕಾಳುಗಳನ್ನು ಸೇವಿಸಿ.

ವ್ಯಾಯಾಮದ ಅಭ್ಯಾಸವಿರಲಿ. ಈಜು, ನಡಿಗೆ, ಓಟ ಎಲ್ಲವೂ ದಿನಚರಿಯಲ್ಲಿರಲಿ.
Related Photo Gallery

ಆರ್ಸಿಬಿ ವಿರುದ್ಧ ಐಪಿಎಲ್ನ ಅತ್ಯುತ್ತಮ ಪ್ರದರ್ಶನ ನೀಡಿದ ಸಿರಾಜ್

ಅಪರಿಚಿತರನ್ನು ಚುಂಬಿಸುವ ಕನಸು ಕಂಡರೆ ಏನರ್ಥ?

11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ

ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿದರೆ ಲಾಭಕ್ಕಿಂತ ನಷ್ಟವೇ ಜಾಸ್ತಿ

ಏಪ್ರಿಲ್ನಲ್ಲಿ ರಿಲೀಸ್ ಆಗುತ್ತಿವೆ ದಕ್ಷಿಣದ 7 ಪವರ್ಫುಲ್ ಸಿನಿಮಾಗಳು

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಗುಜರಾತ್ ವಿರುದ್ಧದ ಪಾರುಪತ್ಯವನ್ನು ಮುಂದುವರೆಸುತ್ತಾ ಆರ್ಸಿಬಿ?

ಯುವ ಆಟಗಾರರಿಗೆ ಜಾಕ್ಪಾಟ್; ಕೊಹ್ಲಿ, ರೋಹಿತ್ಗೂ ಶುಭ ಸುದ್ದಿ

ಮಾವಿನ ಕಾಯಿ ಸಿಹಿ , ಹುಳಿ ಚಟ್ನಿ ಮಾಡುವ ವಿಧಾನ ಇಲ್ಲಿದೆ

ವ್ಹೀಲಿಂಗ್: ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 398 ಕೇಸ್, 324 ಪುಂಡರ ಬಂಧನ
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್ಸ್ಟೋನ್

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಬೀದರ್ ಜಡ್ಜ್ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು

ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್ಸಿಬಿ

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ

ಸುಪ್ರೀಂ ಕೋರ್ಟ್ ಗಾರ್ಡನ್ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
