AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಧಾರಣೆಗೂ ಮುನ್ನ ಈ ರೀತಿ ಜೀವನಶೈಲಿಯನ್ನು ರೂಢಿಸಿಕೊಳ್ಳಿ

ಗರ್ಭಿಣಿಯಾಗುವ ಕನಸು ಪ್ರತೀ ಹೆಣ್ಣಿಗೆ ಇರುತ್ತದೆ. ಅದಕ್ಕೆ ತಕ್ಕಹಾಗೆ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಯಾವೆಲ್ಲಾ ಅಭ್ಯಾಸಗಳು ಆರೋಗ್ಯಕರ ಗರ್ಭಧಾರಣೆಗೆ ನೆರವಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.

TV9 Web
| Edited By: |

Updated on: Feb 26, 2022 | 10:17 AM

Share
ಪ್ರತೀ ಹೆಣ್ಣಿಗೆ ಗರ್ಭಿಣಿ ಆಗುವುದು ಒಂದು ಉತ್ಕೃಷ್ಟ ಅನುಭವ. ಅದಕ್ಕೆ ಸರಿಯಾದ ಆಹಾರ ಸೇವನೆ, ಆರೋಗ್ಯ ಕಾಪಾಡಿಕೊಳ್ಳುವುದು. ಮುಖ್ಯವಾಗಿರುತ್ತದೆ. ಯಾವೆಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

ಪ್ರತೀ ಹೆಣ್ಣಿಗೆ ಗರ್ಭಿಣಿ ಆಗುವುದು ಒಂದು ಉತ್ಕೃಷ್ಟ ಅನುಭವ. ಅದಕ್ಕೆ ಸರಿಯಾದ ಆಹಾರ ಸೇವನೆ, ಆರೋಗ್ಯ ಕಾಪಾಡಿಕೊಳ್ಳುವುದು. ಮುಖ್ಯವಾಗಿರುತ್ತದೆ. ಯಾವೆಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

1 / 6
ದೀರ್ಘಕಾಲದ ಸಮಸ್ಯೆಗಳಿದ್ದರೆ ಎಚ್ಚರವಹಿಸಿ. ಆರೋಗ್ಯ ಸಮಸ್ಯೆಗಳನ್ನಿಟ್ಟುಕೊಂಡು ಗರ್ಭಿಣಿಯಾದರೆ ಸಮಸ್ಯೆಯೇ ಹೆಚ್ಚು ಹೀಗಾಗಿ ಹೆಚ್ಚಿನ ಮುನ್ನಚ್ಚರಿಕೆ ಅಗತ್ಯವಾಗಿದೆ.

ದೀರ್ಘಕಾಲದ ಸಮಸ್ಯೆಗಳಿದ್ದರೆ ಎಚ್ಚರವಹಿಸಿ. ಆರೋಗ್ಯ ಸಮಸ್ಯೆಗಳನ್ನಿಟ್ಟುಕೊಂಡು ಗರ್ಭಿಣಿಯಾದರೆ ಸಮಸ್ಯೆಯೇ ಹೆಚ್ಚು ಹೀಗಾಗಿ ಹೆಚ್ಚಿನ ಮುನ್ನಚ್ಚರಿಕೆ ಅಗತ್ಯವಾಗಿದೆ.

2 / 6
ಪೋಲಿಕ್​ ಆಸಿಡ್​ ತೆಗೆದುಕೊಳ್ಳಿ. ಇದು ನಿಮ್ಮ ಮಗುವನ್ನು ಆರೋಗ್ಯಯುತವಾಗಿ ಬೆಳವಣಿಗೆಯಾಗುವಂತೆ ಮಾಡುತ್ತದೆ.

ಪೋಲಿಕ್​ ಆಸಿಡ್​ ತೆಗೆದುಕೊಳ್ಳಿ. ಇದು ನಿಮ್ಮ ಮಗುವನ್ನು ಆರೋಗ್ಯಯುತವಾಗಿ ಬೆಳವಣಿಗೆಯಾಗುವಂತೆ ಮಾಡುತ್ತದೆ.

3 / 6
ಧೂಮಪಾನ ಅಥವಾ ಮದ್ಯಪಾನದ ಅಭ್ಯಾಸವಿದ್ದರೆ ಅಗತ್ಯವಾಗಿ ತ್ಯಜಿಸಿ. ಇದು ನಿಮ್ಮ ಗರ್ಭಧಾರಣೆಗೆ ಅಪಾಯ ಉಂಟುಮಾಡುತ್ತದೆ.

ಧೂಮಪಾನ ಅಥವಾ ಮದ್ಯಪಾನದ ಅಭ್ಯಾಸವಿದ್ದರೆ ಅಗತ್ಯವಾಗಿ ತ್ಯಜಿಸಿ. ಇದು ನಿಮ್ಮ ಗರ್ಭಧಾರಣೆಗೆ ಅಪಾಯ ಉಂಟುಮಾಡುತ್ತದೆ.

4 / 6
ಆಹಾರಗಳ ಸೇವನೆಯಲ್ಲಿ ಎಚ್ಚರಿಕೆಯಿರಲಿ. ಹೆಚ್ಚು ಮಸಾಲೆ ಪದಾರ್ಥಗಳ ಬದಲು ಹಸಿರು ತರಕಾರಿ, ಕಾಳುಗಳನ್ನು ಸೇವಿಸಿ.

ಆಹಾರಗಳ ಸೇವನೆಯಲ್ಲಿ ಎಚ್ಚರಿಕೆಯಿರಲಿ. ಹೆಚ್ಚು ಮಸಾಲೆ ಪದಾರ್ಥಗಳ ಬದಲು ಹಸಿರು ತರಕಾರಿ, ಕಾಳುಗಳನ್ನು ಸೇವಿಸಿ.

5 / 6
ವ್ಯಾಯಾಮದ ಅಭ್ಯಾಸವಿರಲಿ. ಈಜು, ನಡಿಗೆ, ಓಟ ಎಲ್ಲವೂ ದಿನಚರಿಯಲ್ಲಿರಲಿ.

ವ್ಯಾಯಾಮದ ಅಭ್ಯಾಸವಿರಲಿ. ಈಜು, ನಡಿಗೆ, ಓಟ ಎಲ್ಲವೂ ದಿನಚರಿಯಲ್ಲಿರಲಿ.

6 / 6
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!