AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಧಾರಣೆಗೂ ಮುನ್ನ ಈ ರೀತಿ ಜೀವನಶೈಲಿಯನ್ನು ರೂಢಿಸಿಕೊಳ್ಳಿ

ಗರ್ಭಿಣಿಯಾಗುವ ಕನಸು ಪ್ರತೀ ಹೆಣ್ಣಿಗೆ ಇರುತ್ತದೆ. ಅದಕ್ಕೆ ತಕ್ಕಹಾಗೆ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಯಾವೆಲ್ಲಾ ಅಭ್ಯಾಸಗಳು ಆರೋಗ್ಯಕರ ಗರ್ಭಧಾರಣೆಗೆ ನೆರವಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.

TV9 Web
| Edited By: |

Updated on: Feb 26, 2022 | 10:17 AM

Share
ಪ್ರತೀ ಹೆಣ್ಣಿಗೆ ಗರ್ಭಿಣಿ ಆಗುವುದು ಒಂದು ಉತ್ಕೃಷ್ಟ ಅನುಭವ. ಅದಕ್ಕೆ ಸರಿಯಾದ ಆಹಾರ ಸೇವನೆ, ಆರೋಗ್ಯ ಕಾಪಾಡಿಕೊಳ್ಳುವುದು. ಮುಖ್ಯವಾಗಿರುತ್ತದೆ. ಯಾವೆಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

ಪ್ರತೀ ಹೆಣ್ಣಿಗೆ ಗರ್ಭಿಣಿ ಆಗುವುದು ಒಂದು ಉತ್ಕೃಷ್ಟ ಅನುಭವ. ಅದಕ್ಕೆ ಸರಿಯಾದ ಆಹಾರ ಸೇವನೆ, ಆರೋಗ್ಯ ಕಾಪಾಡಿಕೊಳ್ಳುವುದು. ಮುಖ್ಯವಾಗಿರುತ್ತದೆ. ಯಾವೆಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

1 / 6
ದೀರ್ಘಕಾಲದ ಸಮಸ್ಯೆಗಳಿದ್ದರೆ ಎಚ್ಚರವಹಿಸಿ. ಆರೋಗ್ಯ ಸಮಸ್ಯೆಗಳನ್ನಿಟ್ಟುಕೊಂಡು ಗರ್ಭಿಣಿಯಾದರೆ ಸಮಸ್ಯೆಯೇ ಹೆಚ್ಚು ಹೀಗಾಗಿ ಹೆಚ್ಚಿನ ಮುನ್ನಚ್ಚರಿಕೆ ಅಗತ್ಯವಾಗಿದೆ.

ದೀರ್ಘಕಾಲದ ಸಮಸ್ಯೆಗಳಿದ್ದರೆ ಎಚ್ಚರವಹಿಸಿ. ಆರೋಗ್ಯ ಸಮಸ್ಯೆಗಳನ್ನಿಟ್ಟುಕೊಂಡು ಗರ್ಭಿಣಿಯಾದರೆ ಸಮಸ್ಯೆಯೇ ಹೆಚ್ಚು ಹೀಗಾಗಿ ಹೆಚ್ಚಿನ ಮುನ್ನಚ್ಚರಿಕೆ ಅಗತ್ಯವಾಗಿದೆ.

2 / 6
ಪೋಲಿಕ್​ ಆಸಿಡ್​ ತೆಗೆದುಕೊಳ್ಳಿ. ಇದು ನಿಮ್ಮ ಮಗುವನ್ನು ಆರೋಗ್ಯಯುತವಾಗಿ ಬೆಳವಣಿಗೆಯಾಗುವಂತೆ ಮಾಡುತ್ತದೆ.

ಪೋಲಿಕ್​ ಆಸಿಡ್​ ತೆಗೆದುಕೊಳ್ಳಿ. ಇದು ನಿಮ್ಮ ಮಗುವನ್ನು ಆರೋಗ್ಯಯುತವಾಗಿ ಬೆಳವಣಿಗೆಯಾಗುವಂತೆ ಮಾಡುತ್ತದೆ.

3 / 6
ಧೂಮಪಾನ ಅಥವಾ ಮದ್ಯಪಾನದ ಅಭ್ಯಾಸವಿದ್ದರೆ ಅಗತ್ಯವಾಗಿ ತ್ಯಜಿಸಿ. ಇದು ನಿಮ್ಮ ಗರ್ಭಧಾರಣೆಗೆ ಅಪಾಯ ಉಂಟುಮಾಡುತ್ತದೆ.

ಧೂಮಪಾನ ಅಥವಾ ಮದ್ಯಪಾನದ ಅಭ್ಯಾಸವಿದ್ದರೆ ಅಗತ್ಯವಾಗಿ ತ್ಯಜಿಸಿ. ಇದು ನಿಮ್ಮ ಗರ್ಭಧಾರಣೆಗೆ ಅಪಾಯ ಉಂಟುಮಾಡುತ್ತದೆ.

4 / 6
ಆಹಾರಗಳ ಸೇವನೆಯಲ್ಲಿ ಎಚ್ಚರಿಕೆಯಿರಲಿ. ಹೆಚ್ಚು ಮಸಾಲೆ ಪದಾರ್ಥಗಳ ಬದಲು ಹಸಿರು ತರಕಾರಿ, ಕಾಳುಗಳನ್ನು ಸೇವಿಸಿ.

ಆಹಾರಗಳ ಸೇವನೆಯಲ್ಲಿ ಎಚ್ಚರಿಕೆಯಿರಲಿ. ಹೆಚ್ಚು ಮಸಾಲೆ ಪದಾರ್ಥಗಳ ಬದಲು ಹಸಿರು ತರಕಾರಿ, ಕಾಳುಗಳನ್ನು ಸೇವಿಸಿ.

5 / 6
ವ್ಯಾಯಾಮದ ಅಭ್ಯಾಸವಿರಲಿ. ಈಜು, ನಡಿಗೆ, ಓಟ ಎಲ್ಲವೂ ದಿನಚರಿಯಲ್ಲಿರಲಿ.

ವ್ಯಾಯಾಮದ ಅಭ್ಯಾಸವಿರಲಿ. ಈಜು, ನಡಿಗೆ, ಓಟ ಎಲ್ಲವೂ ದಿನಚರಿಯಲ್ಲಿರಲಿ.

6 / 6
Web contact
Web contact

TV9 Kannada

Read More
Follow Us
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು