AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2023: ಏರೋ ಇಂಡಿಯಾ ಶೋನಲ್ಲಿ ಗಮನ ಸೆಳೆದ ಹನುಮಂತನ ಲೋಗೋ ಇರುವ ವಿಮಾನ

ಇಂದಿನಿಂದ (ಫೆ. 13) ಐದು ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.

TV9 Web
| Edited By: |

Updated on: Feb 13, 2023 | 3:31 PM

Share
14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ. 13) 
ಆರಂಭಗೊಂಡಿದ್ದು, ಏರೋ ಶೋನಲ್ಲಿ ಹನುಮಂತನ ಲೋಗೋ ಇರುವ ವಿಮಾನ
ಒಂದು ಗಮನ ಸೆಳೆಯುತ್ತಿದೆ.

14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ. 13) ಆರಂಭಗೊಂಡಿದ್ದು, ಏರೋ ಶೋನಲ್ಲಿ ಹನುಮಂತನ ಲೋಗೋ ಇರುವ ವಿಮಾನ ಒಂದು ಗಮನ ಸೆಳೆಯುತ್ತಿದೆ.

1 / 5
ಎಲ್‌ಎಎಲ್‌ನಿಂದ ತಯಾರಿಸಲ್ಪಟ್ಟ HLFT-42 ಎಂಬ ವಿಮಾನಕ್ಕೆ 
ಮಾರುತ ಎಂದು ನಾಮಕರಣ ಮಾಡಲಾಗಿದೆ.

ಎಲ್‌ಎಎಲ್‌ನಿಂದ ತಯಾರಿಸಲ್ಪಟ್ಟ HLFT-42 ಎಂಬ ವಿಮಾನಕ್ಕೆ ಮಾರುತ ಎಂದು ನಾಮಕರಣ ಮಾಡಲಾಗಿದೆ.

2 / 5
ಹನುಮಂತ ಲೋಗೋ ಇರುವ ವಿಮಾನದ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ
ಜೋಶಿ ಟ್ವೀಟ್​ ಮಾಡಿದ್ದು, "ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ" 
ಎಂದು ಬರೆದುಕೊಂಡಿದ್ದಾರೆ.

ಹನುಮಂತ ಲೋಗೋ ಇರುವ ವಿಮಾನದ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್​ ಮಾಡಿದ್ದು, "ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ" ಎಂದು ಬರೆದುಕೊಂಡಿದ್ದಾರೆ.

3 / 5
ಸದ್ಯ ಏರೋ ಇಂಡಿಯಾ ಶೋನಲ್ಲಿ  ಹನುಮಂತನ ಲೋಗೋ ಇರುವ 
ಮಾರುತ ವಿಮಾನ ನೋಡುಗರ ಮುಖ್ಯ ಆಕರ್ಷಣೆ ಆಗಿದೆ.

ಸದ್ಯ ಏರೋ ಇಂಡಿಯಾ ಶೋನಲ್ಲಿ ಹನುಮಂತನ ಲೋಗೋ ಇರುವ ಮಾರುತ ವಿಮಾನ ನೋಡುಗರ ಮುಖ್ಯ ಆಕರ್ಷಣೆ ಆಗಿದೆ.

4 / 5
ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ (ಫೆ. 13) ಐದು 
ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ 
ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ (ಫೆ. 13) ಐದು ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ