AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2023: ಏರೋ ಇಂಡಿಯಾ ಶೋನಲ್ಲಿ ಗಮನ ಸೆಳೆದ ಹನುಮಂತನ ಲೋಗೋ ಇರುವ ವಿಮಾನ

ಇಂದಿನಿಂದ (ಫೆ. 13) ಐದು ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.

TV9 Web
| Edited By: |

Updated on: Feb 13, 2023 | 3:31 PM

Share
14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ. 13) 
ಆರಂಭಗೊಂಡಿದ್ದು, ಏರೋ ಶೋನಲ್ಲಿ ಹನುಮಂತನ ಲೋಗೋ ಇರುವ ವಿಮಾನ
ಒಂದು ಗಮನ ಸೆಳೆಯುತ್ತಿದೆ.

14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ. 13) ಆರಂಭಗೊಂಡಿದ್ದು, ಏರೋ ಶೋನಲ್ಲಿ ಹನುಮಂತನ ಲೋಗೋ ಇರುವ ವಿಮಾನ ಒಂದು ಗಮನ ಸೆಳೆಯುತ್ತಿದೆ.

1 / 5
ಎಲ್‌ಎಎಲ್‌ನಿಂದ ತಯಾರಿಸಲ್ಪಟ್ಟ HLFT-42 ಎಂಬ ವಿಮಾನಕ್ಕೆ 
ಮಾರುತ ಎಂದು ನಾಮಕರಣ ಮಾಡಲಾಗಿದೆ.

ಎಲ್‌ಎಎಲ್‌ನಿಂದ ತಯಾರಿಸಲ್ಪಟ್ಟ HLFT-42 ಎಂಬ ವಿಮಾನಕ್ಕೆ ಮಾರುತ ಎಂದು ನಾಮಕರಣ ಮಾಡಲಾಗಿದೆ.

2 / 5
ಹನುಮಂತ ಲೋಗೋ ಇರುವ ವಿಮಾನದ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ
ಜೋಶಿ ಟ್ವೀಟ್​ ಮಾಡಿದ್ದು, "ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ" 
ಎಂದು ಬರೆದುಕೊಂಡಿದ್ದಾರೆ.

ಹನುಮಂತ ಲೋಗೋ ಇರುವ ವಿಮಾನದ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್​ ಮಾಡಿದ್ದು, "ರಾಮ ದೂತ ಅತುಲಿತ ಬಲ ಧಾಮ -ಅಂಜನಿ ಪುತ್ರ ಪವನ ಸುತ ನಾಮ" ಎಂದು ಬರೆದುಕೊಂಡಿದ್ದಾರೆ.

3 / 5
ಸದ್ಯ ಏರೋ ಇಂಡಿಯಾ ಶೋನಲ್ಲಿ  ಹನುಮಂತನ ಲೋಗೋ ಇರುವ 
ಮಾರುತ ವಿಮಾನ ನೋಡುಗರ ಮುಖ್ಯ ಆಕರ್ಷಣೆ ಆಗಿದೆ.

ಸದ್ಯ ಏರೋ ಇಂಡಿಯಾ ಶೋನಲ್ಲಿ ಹನುಮಂತನ ಲೋಗೋ ಇರುವ ಮಾರುತ ವಿಮಾನ ನೋಡುಗರ ಮುಖ್ಯ ಆಕರ್ಷಣೆ ಆಗಿದೆ.

4 / 5
ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ (ಫೆ. 13) ಐದು 
ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ 
ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ (ಫೆ. 13) ಐದು ದಿನಗಳ ಕಾಲ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾ ಶೋನ್ನು ಇಂದು (ಫೆ.13) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು.

5 / 5
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ