2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
Updated on: Mar 16, 2022 | 10:42 AM
Share

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.

Web contact
TV9 Kannada
Read More
Related Photo Gallery
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್ವೆಲ್ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್ಪಾತ್ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ




