2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
Updated on: Mar 16, 2022 | 10:42 AM
Share

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.
Related Photo Gallery
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್




