AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

TV9 Web
| Edited By: |

Updated on: Mar 16, 2022 | 10:42 AM

Share
ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

1 / 5
ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

2 / 5
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

3 / 5
ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

4 / 5
ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್