2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
Updated on: Mar 16, 2022 | 10:42 AM
Share

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
