2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
Updated on: Mar 16, 2022 | 10:42 AM
Share

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.
Related Photo Gallery
ಪೆಟ್ರೋಲ್ ಬಂಕ್ನಲ್ಲಿ ಡೀಸೆಲ್ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ, ಕಾಂಗ್ರೆಸ್ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್: 50ಕ್ಕೂ ಹೆಚ್ಚು ಜನರಿಂದ ಸಮೀರ್ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್ ಕ್ಲಿಕ್ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಕಾನ್ಸರ್ಟ್ನಲ್ಲಿ ಪ್ರೇಕ್ಷಕರಿಂದಲೇ ಹಾಡು ಹೇಳಿಸಿದ ಗಾಯಕ ಸಂಚಿತ್ ಹೆಗ್ಡೆ
ಸಮುದ್ರದಲ್ಲಿ ಸರ್ಫಿಂಗ್ ಮಾಡಿದ ಐಂದ್ರಿತಾ ರೇ: ವಿಡಿಯೋ ನೋಡಿ
ಟಿಕೆಟ್ಗೆ ಹಣವಿಲ್ಲದೆ ರೈಲು ಬೋಗಿ ಹೊರಗೆ ವೃದ್ಧೆಯ ಪ್ರಯಾಣ!
ನಾಟಕ ನೋಡಲು ಕರೆಯುತ್ತಿದ್ದಾರೆ ಕಿಶೋರ್-ಸಿರಿ, ಹೋಗ್ತೀರಾ?
ಗಿಡಗಂಟಿಗಳ ಮೇಲೆ ಬಿದ್ದು ವಿದ್ಯಾರ್ಥಿಗಳು ಪರಸ್ಪರ ಹೊಡೆದಾಟ
ಚುನಾವಣಾ ಅಖಾಡಕ್ಕಿಳಿದ ವೀರಪ್ಪನ್ ಪುತ್ರಿ




