2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

| Updated By: sandhya thejappa

Updated on: Mar 16, 2022 | 10:42 AM

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

1 / 5
ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

2 / 5
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

3 / 5
ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

4 / 5
ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.

5 / 5
Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು