2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
Updated on: Mar 16, 2022 | 10:42 AM
Share

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.
1 / 5

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.
2 / 5

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
3 / 5

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.
4 / 5

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.
5 / 5
Related Photo Gallery
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ




