2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ
ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
Updated on: Mar 16, 2022 | 10:42 AM
Share

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.
1 / 5

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.
2 / 5

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.
3 / 5

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.
4 / 5

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.
5 / 5
Related Photo Gallery
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ




