2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

Edited By: sandhya thejappa

Updated on: Mar 16, 2022 | 10:42 AM

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

1 / 5
ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

ಎರಡು ವರ್ಷಗಳ ಬಳಿಕ ಮೈಸೂರು ನಂಜನಗೂಡು ದೊಡ್ಡ ಜಾತ್ರೆ ಅದ್ಧೂರಿಯಾಗಿ ನಡೆದಿದೆ.

2 / 5

ಬೆಳಗಿನ ಜಾವ 4 ಗಂಟೆಗೆ ಪಂಚ ಮಹಾರಥೋತ್ಸವಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.

3 / 5

ದೊಡ್ಡ ರಥದಲ್ಲಿ ಶ್ರೀಕಂಠೇಶ್ವರ ವಿರಾಜಮಾನ, ಎರಡನೇ ರಥದಲ್ಲಿ ಪಾರ್ವತಿದೇವಿ, ಮೂರನೇ ರಥದಲ್ಲಿ ಗಣಪತಿ ನಾಲ್ಕನೇ ರಥದಲ್ಲಿ ಷಣ್ಮುಗ, ಐದನೇ ರಥದಲ್ಲಿ ಚಂಡಿಕೇಶ್ವರ ದೇವರುಗಳ ಪ್ರತಿಷ್ಠಾಪನೆ ಮಾಡಲಾಗಿತ್ತು.

4 / 5

ಈ ಪಂಚ ಮಹಾರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಶಾಸಕ ಹರ್ಷವರ್ಧನ್ ಭಾಗಿಯಾಗಿದ್ದರು.

5 / 5

ಪಂಚ ಮಹಾರಥೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರ ರಾರಾಜಿಸಿದೆ. ಪುನೀತ್ ಪೋಟೋ ಮತ್ತು ಬಾವುಟ ಹಿಡಿದು ಅಭಿಮಾನಿಗಳು ಜೈಕಾರ ಹಾಕಿದರು.

Loading...
Unable to load recommendations.
Follow Us