AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್ ಬಗ್ಗೆ ಸ್ಯಾಮ್ ಫ್ಯಾನ್ಸ್ ಮಾತನಾಡುವಂತಿಲ್ಲ; ಇದು ಸಮಂತಾ ಸೂಚನೆ

ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್ ಬೇಸರ ಹೊರ ಹಾಕಿದ್ದಾರೆ.

TV9 Web
| Edited By: |

Updated on: Oct 02, 2021 | 5:37 PM

Share
ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ.

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ.

1 / 5
ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

2 / 5
ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.

3 / 5
2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿತ್ತು.

2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿತ್ತು.

4 / 5
ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು ಎಂದು ಸಮಂತಾ ಬರೆದುಕೊಂಡಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ